ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.

ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm