ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.
ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 10:28 pm
Udupi Correspondent
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
Dharmasthala Murder, SP Arun Kumar; ಧರ್ಮಸ್ಥಳ...
23-06-25 05:04 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm