ಬ್ರೇಕಿಂಗ್ ನ್ಯೂಸ್
05-04-21 06:20 pm Headline Karnataka News Network ಕರ್ನಾಟಕ
ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು ಏಪ್ರಿಲ್ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.
ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.
ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 09:48 pm
Mangalore Correspondent
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
Dharmasthala Murder, SP Arun Kumar; ಧರ್ಮಸ್ಥಳ...
23-06-25 05:04 pm
Mining Officer Krishnaveni Suspended; ‘ಹೆಡ್ ಲ...
21-06-25 11:04 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm