ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am