ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am