ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm