ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm