ಬ್ರೇಕಿಂಗ್ ನ್ಯೂಸ್
08-04-21 03:31 pm Headline Karnataka News Network ಕರ್ನಾಟಕ
ಮಂಡ್ಯ,ಎ.8 :ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಮೃತರು.
ಯಾರು ಇಲ್ಲದ ಸಮಯದಲ್ಲಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೋಟದ ಬಳಿ ಹೋದ ಮಹದೇವಪ್ಪ ಕೃಷಿ ಹೊಂಡದಲ್ಲಿ ತೇಲುತ್ತಿದ್ದ ಮಕ್ಕಳ ಮೃತದೇಹ ಕಂಡು ಗಾಬರಿಗೊಂಡು ಕಿರುಚಿದ್ದಾರೆ. ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಬಂದು ಮೃತದೇಹವನ್ನು ಮೇಲೆತ್ತಿದ್ದಾರೆ.
ಘಟನೆಯಿಂದ ನೊಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
In a tragic incident, three youths have been found dead after they drowned in a pond in Mandya.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm