ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm