ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.
ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm