ಬ್ರೇಕಿಂಗ್ ನ್ಯೂಸ್
10-04-21 07:42 pm Headline Karnataka News Network ಕರ್ನಾಟಕ
ಬೆಂಗಳೂರು, ಎ 10: ಮತ್ತುಬರಿಸುವ ಜ್ಯೂಸ್ ಕುಡಿಸಿ ಮಾಡೆಲ್ ಮೇಲೆ ಪ್ರಿಯತಮನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ವೈರಲ್ ಮಾಡುತ್ತೀನಿ ಅಂತ ಬೆದರಿಸಿ 18 ಬಾರಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಖಾಸಗಿ ಫೋಟೋ, ವಿಡಿಯೋಗಳನ್ನ ತಂದೆ-ತಾಯಿಗೆ ತೋರಿಸ್ತೀನಿ ಎಂದು ಆರೋಪಿ ಬೆದರಿಕೆ ಹಾಕುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತಾ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
![]()
ಆರೋಪಿ ಪ್ರಮೋದ್ ಕಳೆದ ವರ್ಷ ಯುವತಿಯ ಹಿಂದೆ ಬಿದ್ದು, ಪ್ರೀತಿಸುತ್ತಿದ್ದ. ಫೇಸ್ಬುಕ್ ಮೂಲಕ ಮಾಡೆಲ್ ಯುವತಿಯನ್ನು ಸಂಪರ್ಕಿಸಿ ಮೊಬೈಲ್ ನಂಬರ್ ಪಡೆದಿದ್ದನಂತೆ. ಮಾತಾಡಬೇಕು ಬಾ ಅಂತಾ ಯಶವಂತಪುರ ಬಳಿಯ ಲಾಡ್ಜ್ಗೆ ಕರೆಸಿ ಯುವತಿಗೆ ಮತ್ತುಬರುವ ಜ್ಯೂಸ್ ನೀಡಿದ್ದಾನೆ. ನಂತರ ಯುವತಿ ಜೊತೆಗಿನ ಖಾಸಗಿ ಫೋಟೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಅಲ್ಲದೇ ಸಂತ್ರಸ್ತ ಮಾಡೆಲ್ ಯುವತಿಯನ್ನು ಬ್ಲ್ಯಾಕ್ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕರೆದಾಗಲೆಲ್ಲ ಬರಬೇಕು, ಇಲ್ಲದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತ ಮಾಡೆಲ್ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
A Model has been repeatedly raped by boyfriend and blackmailed of intimate photos to be uploaded on socila media. A case filed in Yeshwantpur police station.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm