ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm