ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm