ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am