ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm