ಬ್ರೇಕಿಂಗ್ ನ್ಯೂಸ್
15-04-21 02:33 pm Headline Karnataka News Network ಕರ್ನಾಟಕ
ಶಿವಮೊಗ್ಗ,ಎ.15 : ಚುನಾವಣೆ ಅಂದರೆ ಅಲ್ಲಿ ಬಿಜೆಪಿ ಪಕ್ಷ ಗೆಲುವುದು ನಿಶ್ಚಿತ. ಈ ಹಿಂದೆ ಲೋಕಸಭೆ ಚುನಾವಣೆ ಬಳಿಕ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಈಗ ನಡೆಯಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಮ್ಮ ಪಕ್ಷ ಗೆಲ್ಲಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ಸಿಎಂ ನಾನೇ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಿ ಸೋತು, ಸಿಎಂ ಸ್ಥಾನವನ್ನು ಕಳೆದುಕೊಂಡರು. ಅವರಿಗೆ ಮಾನ, ಮಾರ್ಯಾದೆನೇ ಇಲ್ಲ. ಸೋತಿದ್ದೇವೆ ಎಂಬ ಜ್ಞಾನವಿಲ್ಲದೇ ಏನೇನೋ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕೋವಿಡ್ ಬಗ್ಗೆ ಸಭೆ ಕರೆದು ಏನೂ ಲಾಭವಿಲ್ಲ ಎನ್ನುವ ಡಿಕೆಶಿ ರಾಷ್ಟ್ರಪತಿ ಆಳ್ವಿಕೆ ಹೇರಿಬಿಡಿ. ವಿಧಾನಸಭೆಯನ್ನೇ ವಿಸರ್ಜಿಸಿ ಅಂತ ಹೇಳುತ್ತಾರೆ. ಅವರಿಗೆ ಅರ್ಜೆಂಟಾಗಿ ಅಧಿಕಾರಕ್ಕೆ ಬರಬೇಕು. ಈ ಯೋಚನೆ ಬಿಟ್ಟರೆ ಬೇರೇನಿಲ್ಲ ಎಂದರು.
ಜನರ ಹಿತದೃಷ್ಟಿಯಿಂದ ಸಲಹೆ- ಸೂಚನೆ ನೀಡಿ, ಸಹಕಾರ ಕೊಡೋದು ಬಿಟ್ಟು ಹೀಗೆ ಹೇಳಿದ್ದಾರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ಜನ್ಮದಲ್ಲೂ ಅಧಿಕಾರಕ್ಕೇರುವ ಅದೃಷ್ಟ ಬರಲ್ಲ ಎಮದು ವ್ಯಂಗ್ಯ ವಾಡಿದರು.

ಲಸಿಕೆ ಬೇರೆ ರಾಷ್ಟ್ರಕ್ಕೆ ರಫ್ತು ಬಗ್ಗೆ ಸಹ ಸಿದ್ದರಾಮಯ್ಯ, ಡಿಕೆಶಿ ಮಾತನಾಡಿದ್ದಾರೆ. ಭಾರತೀಯ ಸಂಸ್ಕೃತಿ ಹಂಚಿಕೊಂಡು ತಿನ್ನುವುದು. ಇದು ಇಟಲಿ ಸಂಸ್ಕೃತಿಯಲ್ಲ. ಇಟಲಿ ಸಂಸ್ಕೃತಿಯಂತೆಯೇ ಆ ಇಬ್ಬರು ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಸಂತೃಪ್ತಿ ಪಡಿಸಲು ಸಿದ್ದರಾಮಯ್ಯ, ಡಿಕೆಶಿ ಮಾತನಾಡುತ್ತಿದ್ದಾರೆ. ನಮ್ಮ ರಾಷ್ಟ್ರದಲ್ಲಿ ಲಸಿಕೆ ಬಳಸಿಕೊಂಡೇ ಬೇರೆ ರಾಷ್ಟ್ರಕ್ಕೇ ಕಳುಹಿಸಲಾಗುತ್ತಿದೆ. ಈ ಭಾರತೀಯ ಸಂಸ್ಕೃತಿಗೆ ಒಗ್ಗುವಂತ ಅಭ್ಯಾಸವೇ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Shivamogga Congress Siddaramaiah and DK Shivakumar will never become CM of Karnataka slammed Eshwarappa during a press meet.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am