ಬ್ರೇಕಿಂಗ್ ನ್ಯೂಸ್
15-04-21 10:27 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 15: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್ 15ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ.
ಕರ್ನಾಟಕದ ವಿವಿಧೆಡೆ ಬುಧವಾರ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಗದಗ, ಬೀದರ್, ಹಾವೇರಿ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದ್ದು, ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ನಗರ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿದುಬಂದಿದೆ. ಏಪ್ರಿಲ್ 17ರವರೆಗೂ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ;
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರಿನಲ್ಲಿ ಏಪ್ರಿಲ್ 15 ಹಾಗೂ ಏಪ್ರಿಲ್ 16ರಂದು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳ ಹಾಗೂ ಗದಗ ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಏಪ್ರಿಲ್ 15ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Yellow alert has been declared in Dakshina Kannada, Udupi and other districts of Karnataka due to heavy rains in the next theree days.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm