ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.

"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm