ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.

ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am