ಬ್ರೇಕಿಂಗ್ ನ್ಯೂಸ್
17-04-21 01:30 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ. ಕೋವಿಡ್ ಪಾಸಿಟಿವ್ ಆದಬಳಿಕ ಅವರನ್ನು ವೈದ್ಯರು ಆಸ್ಪತ್ರಗೆ ಅಡ್ಮಿಟ್ ಆಗಲು ಸಲಹೆ ಮಾಡಿದ್ದಾರೆ.
ಈ ವೇಳೆ, ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಲು ಬಯಸಿದಾಗ ಅಲ್ಲಿ ಕುಮಾರಸ್ವಾಮಿಯವರಿಗೆ ಬೆಡ್ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಕುಮಾರಸ್ವಾಮಿಯಂತಹ ಪ್ರಭಾವಿಗಳಿಗೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಎಂದ್ರೆ ಸಾಮಾನ್ಯ ಜನರ ಪಾಡೇನು ಎನ್ನುವ ಮಾತು ಕೇಳಿಬಂದಿದೆ. ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿಯವರಿಗೆ ಶುಕ್ರವಾರ ಸಂಜೆ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಬೆಳಗ್ಗೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಕಂಡುಬಂದಿತ್ತು.

ರೋಗ ಲಕ್ಷಣಗಳಿಲ್ಲದ ಕಾರಣ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ವೈದ್ಯರು ಈ ವಿಷಯದಲ್ಲಿ ರಿಸ್ಕ್ ಬೇಡ, ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಆಪ್ತರು ಮಣಿಪಾಲ ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಲ್ಲಿ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ಅರಿತ ಆರೋಗ್ಯ ಸಚಿವ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ವಿಚಾರಿಸಿದ್ದು, ಬೆಡ್ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.
ಇದೇ ವೇಳೆ, ಕುಮಾರಸ್ವಾಮಿಗೆ ಬೇರೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಾಗಿದ್ದು, ಅಲ್ಲಿ ದಾಖಲಾಗಲು ಮುಂದಾಗಿದ್ದಾರೆ. ಆದರೆ ಬೆಡ್ ಸಿಕ್ಕರೂ ಆಸ್ಪತ್ರೆಯಲ್ಲಿ ದಾಖಲಾಗಲು ಕುಮಾರಸ್ವಾಮಿಗೆ ಸಾಧ್ಯವಾಗಿಲ್ಲ. ಪ್ರಕರಣ ಒಂದರಲ್ಲಿ ತುರ್ತಾಗಿ ಕುಮಾರಸ್ವಾಮಿ ಕೋರ್ಟಿಗೆ ಹಾಜರಾಗಬೇಕಿದ್ದರಿಂದ ಕಾವಿಡ್ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm