ಬ್ರೇಕಿಂಗ್ ನ್ಯೂಸ್
17-04-21 08:22 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಕೋವಿಡ್ 2ನೇ ಅಲೆ ಕರ್ನಾಟಕದಲ್ಲಿ ಆತಂಕವನ್ನು ಮೂಡಿಸಿದೆ. ರಾಜ್ಯದಲ್ಲಿ 17,489 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,19,160ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,14,1998ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 80 ಜನರು ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 13,270.

ಇಂದು ಆಸ್ಪತ್ರೆಯಿಂದ 5,565 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 1009549. 589 ಜನರು ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
13,099 ಆಂಟಿಜೆನ್, 130209 ಆರ್ಟಿಪಿಸಿಆರ್ ಸೇರಿದಂತೆ ಒಟ್ಟು 1,43,308 ಮಾದರಿಗಳ ಪರೀಕ್ಷೆಗಳನ್ನು ರಾಜ್ಯದಲ್ಲಿ ಮಾಡಲಾಗಿದೆ. ಇದುವರೆಗೂ ಒಟ್ಟು 9251944 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಯಾವ ಜಿಲ್ಲೆ ಎಷ್ಟು?; ಬೆಂಗಳೂರು ನಗರದಲ್ಲಿ ಇಂದು 11,404 ಹೊಸ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 87,724. ಒಟ್ಟು ಪ್ರಕರಣಗಳ ಸಂಖ್ಯೆ 5,33,842.
ಇಂದು ದಕ್ಷಿಣ ಕನ್ನಡ 309, ಬಳ್ಳಾರಿ 355, ಬೆಂಗಳೂರು ಗ್ರಾಮಾಂತರ 262, ಕಲಬುರಗಿ 560, ಮೈಸೂರು 811, ತುಮಕೂರು 507, ವಿಜಯಪುರ 281, ಮಂಡ್ಯ 223, ಬೀದರ್ 359 ಅತಿ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ.
Karnataka on Saturday recorded its highest ever single-day coronavirus spike by logging as many as 17,489 fresh cases in the span of just 24 hours. With today's numbers, the total tally reached 11,41,998, while the active cases touched 1,19,160, the state health bulletin said. Out of the 17,489 cases today, as many as 11,404 infections were reported from Bengaluru.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm