ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm