ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm