ಬ್ರೇಕಿಂಗ್ ನ್ಯೂಸ್
22-04-21 02:05 pm Headline Karnataka News Network ಕರ್ನಾಟಕ
ಬೆಂಗಳೂರು, ಎ.22: ಕೋವಿಡ್ ಸೋಂಕು ಪೀಡಿತರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೂಗುಚ್ಛ ಕೊಟ್ಟು ಮುಖ್ಯಮಂತ್ರಿ ಅವರನ್ನು ಕಳಿಸಿಕೊಟ್ಟಿದ್ದಾರೆ. ಹೊರಗೆ ಬಂದು ಕಾರಿನಲ್ಲಿ ತೆರಳುತ್ತಿದ್ದಾಗ ಮಾಧ್ಯಮಕ್ಕೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಮನೆಯಿಂದ ವಿನಾಕಾರಣ ಹೊರಗೆ ಬರಬೇಡಿ. ಆದಷ್ಟು ಒಳಗೇ ಇರಿ. ಹೊರಗೆ ಹೋಗುವಾಗ ಕಡ್ಡಾಯ ಮಾಸ್ಕ್ ಧರಿಸಿ, ಅಂತರವನ್ನು ಕಾಪಾಡಿ. ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಿ ಎಂದು ಹೇಳಿದ್ದಾರೆ.
ಬೆಳಗಾವಿ ಲೋಕಸಭೆ ಮತ್ತು ಇನ್ನೆರಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಬಳಲಿದ್ದ ಮುಖ್ಯಮಂತ್ರಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ, ಕೋವಿಡ್ ಸೋಂಕು ಕಂಡುಬಂದಿತ್ತು. ಒಂದು ವಾರದಲ್ಲಿ ಗುಣಮುಖರಾಗಿ ಹೊರಬಂದಿದ್ದಾರೆ. ಕಳೆದ ಬಾರಿ ಲಾಕ್ಡೌನ್ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಬಾರಿ ಎರಡನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದರು.
ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ @BSYBJPರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ pic.twitter.com/kQYMQyIcgO
— CM of Karnataka (@CMofKarnataka) April 22, 2021
Karnataka Chief Minister B S Yediyurappa was discharged from Bengaluru's Manipal Hospital after he recovered from Covid-19.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 01:38 pm
HK News Desk
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm