ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm