ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.
ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm