ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm