ಬ್ರೇಕಿಂಗ್ ನ್ಯೂಸ್
24-04-21 08:00 pm Headline Karnataka News Network ಕರ್ನಾಟಕ
ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ
![]()
ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
170 vehicles seized in Bangalore for violating covid guidelines on weekend curfew said DCP Traffic.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am