ಬ್ರೇಕಿಂಗ್ ನ್ಯೂಸ್
24-04-21 08:00 pm Headline Karnataka News Network ಕರ್ನಾಟಕ
ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ
ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.
ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
170 vehicles seized in Bangalore for violating covid guidelines on weekend curfew said DCP Traffic.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 07:38 pm
Mangalore Correspondent
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
28-03-25 08:37 pm
Mangalore Correspondent
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm