ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am