ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm