ಬ್ರೇಕಿಂಗ್ ನ್ಯೂಸ್
25-04-21 09:48 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಎ 25 : ಕಳ್ಳತನ ಪ್ರಕರಣದಲ್ಲಿ ಎರಡು ಬಾರಿ ಜೈಲು ವಾಸ ಅನುಭವಿಸಿದ್ದ ವ್ಯಕ್ತಿಯೋರ್ವ ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ನೇಣಿಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಬಳಿಯ ಉತ್ತರ ಪಿನಿಕಿನಿ ನದಿ ಭಾಗದಲ್ಲಿ ನಡದಿದೆ.
ತಾಲೂಕಿನ ವೇದಲವೇಣಿ ಗ್ರಾಮದ ಶಿವಾನಂದ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ದ್ವಿಚಕ್ರ ವಾಹನ ಕಳ್ಳತನದ ಆರೋಪದಲ್ಲಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ.
ಕೊರೊನಾ ಪಾಸಿಟಿವ್ ವರದಿ ಬಂದಿರುವ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಆತನಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಾನಂದ್ ನಾಪತ್ತೆಯಾಗಿದ್ದ. ಬಳಿಕ ಶಿವಾನಂದ್ ಮನೆ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರೂ ಆತ ಸಿಕ್ಕಿರಲಿಲ್ಲ. ಆದರೆ, ಇದೀಗ ಶಿವಾನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಮೃತದೇಹವನ್ನು ಸಾರ್ವಜನಿಕ ಶವಾಗಾರಕ್ಕೆ ಸ್ಥಳಾಂತರಿಸಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikballapur 24-year-old youth commits suicide after he was tested positive for covid 19. The deceased has been identified as Shivanand (24).
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm