ಬ್ರೇಕಿಂಗ್ ನ್ಯೂಸ್
26-04-21 04:16 pm Headline Karnataka News Network ಕರ್ನಾಟಕ
Photo credits : WION
ಬೆಂಗಳೂರು,ಏ.26: ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
ಇನ್ನು, ಸರ್ಕಾರದ ಬೊಕ್ಕಸ ತುಂಬಲು ಆಲ್ಕೋಹಾಲ್ ಪಾತ್ರ ತುಂಬಾ ದೊಡ್ಡದಿದೆ. ಒಂದೊಮ್ಮೆ ಮದ್ಯ ಮಾರಾಟ ನಿಲ್ಲಿಸಿ ಬಿಟ್ಟರೆ ಸರ್ಕಾರಕ್ಕೆ ನಷ್ಟ ಉಂಟಾಗಲಿದೆ. ಕಳೆದ ಬಾರಿ ಹೀಗೆಯೇ ಮಾಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿತ್ತು. ಈಗ ಹೀಗಾಗದಂತೆ ನೋಡಿಕೊಳ್ಳಲು ಸರ್ಕಾರದ ಈ ಕ್ರಮ ಬಹಳ ಮಹತ್ವ ಪಡೆದುಕೊಂಡಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
14-day lockdown in Karnataka govt to allow home delivery of alcohol by parcel. Karnataka government on Monday announced that the entire state including Bengaluru will go for a two weeks complete lockdown starting from April 27 night in a bid to break the chain of COVID-19 transmission in the state.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm