ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm