ಬ್ರೇಕಿಂಗ್ ನ್ಯೂಸ್
26-08-20 03:35 pm Bangalore Correspondent ಕರ್ನಾಟಕ
ಬೆಂಗಳೂರು: ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪದ ಮೇರೆಗೆ ಬಿಗ್ಬಾಸ್ ವಿನ್ನರ್, ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲು ಮಾಡಿದ್ದಾರೆ.
ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳುವಂತೆ ತೇಜಸ್ ಗೌಡ ದೂರು ನೀಡಿದ್ದಾರೆ.


ಏನಿದು ಪ್ರಕರಣ?
ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm