ಬ್ರೇಕಿಂಗ್ ನ್ಯೂಸ್
26-08-20 04:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಪ್ರಕಟಿಸಿದರು.
ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಆನ್ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದರು.

ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.
ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm