ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm