ಬ್ರೇಕಿಂಗ್ ನ್ಯೂಸ್
05-05-21 09:37 pm Bengaluru Correspondent ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.
Karnataka on Wednesday reported more than 50,000 new coronavirus cases for the first time, with nearly half of them in capital Bengaluru, as the second wave of COVID-19 left patients and hospitals scrabbling for medicines and oxygen.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am