ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am