ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm