ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm