ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am