ಬ್ರೇಕಿಂಗ್ ನ್ಯೂಸ್
12-05-21 02:55 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು, ಮೇ 12: ದೇಶದಲ್ಲಿ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಎನ್ನುವ ವಿಚಿತ್ರ ಕಾಯಿಲೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಕಾಯಿಲೆ ಇದೆಯಾ ಅನ್ನುವ ಆತಂಕ ಉಂಟಾಗಿದೆ. ಈ ಬಗ್ಗೆ ತಜ್ಞರಲ್ಲಿ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೆಲವು ಕಡೆಗಳಲ್ಲಿ ಬ್ಲಾಕ್ ಫಂಗಸ್ ಬಗ್ಗೆ ಮಾಹಿತಿ ಕೇಳಿದ್ದೇನೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ವರದಿ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಮುಂಜಾಗ್ರತೆಗೆ ಏನೇನು ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.

ನಗರ ಪ್ರದೇಶಗಳಿಂದ ಹಳ್ಳಿಗಳ ಕಡೆಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಎಲ್ಲ ತಾಲೂಕು ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ಗಳು, ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
Read: ಮಹಾರಾಷ್ಟ್ರದಲ್ಲಿ ಕೋವಿಡ್ ಬೆನ್ನಿಗೆ ಬ್ಲಾಕ್ ಫಂಗಸ್ ! ಎರಡು ಸಾವಿರ ಮಂದಿಗೆ ಕಾಯಿಲೆ ; ಆರೋಗ್ಯ ಸಚಿವ
A rare but serious fungal infection, mucormycosis, or ‘black fungus’ is being detected relatively frequently among Covid-19 patients in some states. The disease often manifests in the skin and also affects the lungs and the brain.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am