ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm