ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm