ಬ್ರೇಕಿಂಗ್ ನ್ಯೂಸ್
13-05-21 11:22 am Headline Karnataka News Network ಕರ್ನಾಟಕ
Photo credits : deccanherald
ಬೆಂಗಳೂರು, ಮೇ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಹೆಚ್ಚಾಗಿರುವ ಹಿನ್ನೆಲೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 18 ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕದಲ್ಲಿ ಮೇ 14ರಿಂದ ಮುಂದಿನ ಆದೇಶದವರೆಗೂ 18 ರಿಂದ 44 ವರ್ಷದವರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ತಾತ್ಕಾಲಿಕವನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಕೊರೊನಾವೈರಸ್ ಲಸಿಕೆ ಅಭಾವದ ಬಗ್ಗೆ ಚರ್ಚೆ ನಡೆಸಲಾಯಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಈ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಾತ್ಕಾಲಿಕವಾಗಿ ಲಸಿಕೆ ವಿತರಣೆ ಮಾಡದಿರಲು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
117 ದಿನಗಳಲ್ಲಿ 17.70 ಕೋಟಿ ಜನರಿಗೆ ಲಸಿಕೆ:
ಭಾರತದಲ್ಲಿ ಬುಧವಾರ ರಾತ್ರಿ 8 ಗಂಟೆ ವೇಳೆಗೆ 17,72,261 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,38,933 ಜನರಿಗೆ ಮೊದಲ ಡೋಸ್ ಹಾಗೂ 8,33,328 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 117 ದಿನಗಳಲ್ಲಿ 17,70,85,371 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
The Karnataka government Wednesday announced that it would temporarily suspend anti-Covid vaccination for people aged 18 to 44 from May 14.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm