ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am