ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.


ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.


ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am