ಬ್ರೇಕಿಂಗ್ ನ್ಯೂಸ್
17-05-21 11:50 am Headline Karnataka News Network ಕರ್ನಾಟಕ
Photo credits : vijaykarnataka
ಮೈಸೂರು, ಮೇ 17; ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ 46 ಕೈದಿಗಳನ್ನು 90 ದಿನಗಳು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ 9 ಮಂದಿ ಬಿಡುಗಡೆಯಾಗಲಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ರಾಜ್ಯಗಳ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ಸಜಾ ಬಂಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಉನ್ನತಾಧಿಕಾರದ ಸಮಿತಿಯು ಕೈದಿಗಳನ್ನು ಪರೋಲ್ ಮೇಲೆ ಬಿಡುಗಡೆ ಮಾಡುವ ಕುರಿತು ಎಲ್ಲ ರಾಜ್ಯದ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ನಡವಳಿಗಳನ್ನು ಸೂಚಿಸಿರುವ ಹಿನ್ನೆಲೆಯಲ್ಲಿ 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ 50 ಮಂದಿ ಶಿಕ್ಷೆಗೆ ಗುರಿಯಾದವರು ಸೇರಿದಂತೆ ಒಟ್ಟು 800 ಮಂದಿ ಕೈದಿಗಳು ಇದ್ದು, ಈ ಪೈಕಿ 46 ಕೈದಿಗಳನ್ನು 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 9 ಮಂದಿ ಮಹಿಳೆಯರಾಗಿದ್ದಾರೆ. ಇನ್ನು 9 ಮಂದಿ ಬಿಡುಗಡೆಯಾಗಲು ಸಿದ್ಧರಾಗಿದ್ದಾರೆ.
Following a Supreme Court directive to decongest overcrowded prisons in view of the raging second wave of COVID-19 contagion, over 46 inmates of Mysuru Central Prison are being released in stages on 90-day parole in cases involving punishment of less or up to seven years imprisonment.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm