ಬ್ರೇಕಿಂಗ್ ನ್ಯೂಸ್
17-05-21 11:50 am Headline Karnataka News Network ಕರ್ನಾಟಕ
Photo credits : vijaykarnataka
ಮೈಸೂರು, ಮೇ 17; ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ 46 ಕೈದಿಗಳನ್ನು 90 ದಿನಗಳು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ 9 ಮಂದಿ ಬಿಡುಗಡೆಯಾಗಲಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ರಾಜ್ಯಗಳ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ಸಜಾ ಬಂಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಉನ್ನತಾಧಿಕಾರದ ಸಮಿತಿಯು ಕೈದಿಗಳನ್ನು ಪರೋಲ್ ಮೇಲೆ ಬಿಡುಗಡೆ ಮಾಡುವ ಕುರಿತು ಎಲ್ಲ ರಾಜ್ಯದ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ನಡವಳಿಗಳನ್ನು ಸೂಚಿಸಿರುವ ಹಿನ್ನೆಲೆಯಲ್ಲಿ 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ 50 ಮಂದಿ ಶಿಕ್ಷೆಗೆ ಗುರಿಯಾದವರು ಸೇರಿದಂತೆ ಒಟ್ಟು 800 ಮಂದಿ ಕೈದಿಗಳು ಇದ್ದು, ಈ ಪೈಕಿ 46 ಕೈದಿಗಳನ್ನು 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 9 ಮಂದಿ ಮಹಿಳೆಯರಾಗಿದ್ದಾರೆ. ಇನ್ನು 9 ಮಂದಿ ಬಿಡುಗಡೆಯಾಗಲು ಸಿದ್ಧರಾಗಿದ್ದಾರೆ.
Following a Supreme Court directive to decongest overcrowded prisons in view of the raging second wave of COVID-19 contagion, over 46 inmates of Mysuru Central Prison are being released in stages on 90-day parole in cases involving punishment of less or up to seven years imprisonment.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm